ಅಹಮದಾಬಾದ್ ನ ಎಚ್ ಕೆ ಆರ್ಟ್ಸ್ ಕಾಲೇಜ್ ಟ್ರಸ್ಟ್ ಗೆ ಬಿಜೆಪಿ ಗೂಂಡಾಗಳು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವವನ್ನು ರದ್ದುಗೊಳಿಸಲಾಗಿದೆ. ಆ ಕಾರ್ಯಕ್ರಮಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ನನ್ನ ಬೆಂಬಲಕ್ಕೆ ನಿಂತ ಪ್ರಿನ್ಸಿಪಾಲ್ ಹೇಮಂತ್ ಶಾಹ್ ಅವರಿಗೆ ವಂದಿಸುತ್ತೇನೆ ಎಂದು ಮೇವಾನಿ ಟ್ವೀಟ್ ಮಾಡಿದ್ದಾರೆ.