ಹೌದು ಇಂದು ಎಂ ನಾಗೇಶ್ವರ್ ರಾವ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರು, ನ್ಯಾಯಾಲಯ ಆದೇಶವನ್ನು ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಮಾಜಿ ಹಂಗಾಮಿ ಸಿಬಿಐ ಹೆಚ್ಚುವರಿ ನಿರ್ದೇಶಕ ನಾಗೇಶ್ವರ ರಾವ್ ಹಾಗೂ ಸಿಬಿಐ ಕಾನೂನು ಸಲಹೆಗಾರ ಬಾಸು ರಾಮ್ ಅಪರಾಧಿ ಎಂದು ತೀರ್ಪು ನೀಡಿದ್ದಾರೆ.