ಅಂತೆಯೇ ವಿಪಕ್ಷ ನಾಯಕ ಕಾಂಗ್ರೆಸ್ ಪಕ್ಷದ ಮುಖಂಡ ಗುಲಾಂನಬಿ ಆಜಾದ್ ಅವರು ಮಾತನಾಡಿ, ವಿಪಕ್ಷಗಳ ಕುರಿತು ಅವರು ತೀವ್ರ ವಾಗ್ದಾಳಿ ನಡೆಸುತ್ತಿದ್ದರು. ಆದರೆ ಅವರ ಮನಸ್ಸಿನಲ್ಲಿ ವಿಪಕ್ಷಗಳ ಕುರಿತು ಅವರ ಮನಸ್ಸಿನಲ್ಲಿ ಕೋಪವಿರುತ್ತಿರಲಿಲ್ಲ. ಕಲಾಪ ಮುಕ್ತಾಯ ಕೂಡಲೇ ನಗುನಗುತ್ತಾ ಮಾತನಾಡುತ್ತಿದ್ದರು ಎಂದು ಹೇಳಿದರು.