ಬಜೆಟ್ ಚರ್ಚೆಯ ಸಂದರ್ಭದಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ನಾಯಕ ಕೆ.ಆರ್.ರಾಮಸಾಮಿಮಾತನಾಡಿ, ಎಐಎಡಿಎಂಕೆ ಮೈತ್ರಿಕೂಟಗಳಿಲ್ಲದೆ ಚುನಾವಣೆ ಎದುರಿಸುವುದರ ಮೂಲಕ ತನ್ನ ಶಕ್ತಿಯನ್ನು ಸಾಬೀತು ಪಡಿಸಬೇಕೆಂದು ಹೇಳಿದೆ. ಆದರೆ ಪಕ್ಷದ ಮುಖ್ಂಡರಾಗಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ನಿಧನದ ಬಳಿಕ ಇದುವರೆಗೆ ಪಕ್ಷ ಯಾವುದೇ ಪ್ರಮುಖ ಚುನಾವಣೆ ಎದುರಿಸಿಲ್ಲ ಎಂದಿದ್ದಾರೆ.