ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಮಕ್ಕಳ ಶಿಕ್ಷಣದ ಹೊಣೆ ನನಗಿರಲಿ ಎಂದ ವೀರೇಂದ್ರ ಸೆಹ್ವಾಗ್

ಪುಲ್ವಾಮಾದಲ್ಲಿ ಗುರುವಾರ ನಡೆದ ಭೀಕರ ಉಗ್ರರ ದಾಳಿಗೆ ೪೦ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದೇಶವೇ ಯೋಧರ ಸಾವಿಗೆ ಕಂಬನಿ ಮಿಡಿಯುತ್ತಿದೆ.
ವೀರೇಂದ್ರ ಸೆಹ್ವಾಗ್ ಮತ್ತು ಬಾಕ್ಸರ್ ವಿಜಯೇಂದರ್ ಸಿಂಗ್
ವೀರೇಂದ್ರ ಸೆಹ್ವಾಗ್ ಮತ್ತು ಬಾಕ್ಸರ್ ವಿಜಯೇಂದರ್ ಸಿಂಗ್
ನವದೆಹಲಿ: ಪುಲ್ವಾಮಾದಲ್ಲಿ ಗುರುವಾರ ನಡೆದ ಭೀಕರ ಉಗ್ರರ ದಾಳಿಗೆ ೪೦ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದು ದೇಶಕ್ಕೆ ದೇಶವೇ ಯೋಧರ ಸಾವಿಗೆ ಕಂಬನಿ ಮಿಡಿಯುತ್ತಿದೆ. ಈ ವೇಳೆ ಕ್ರಿಕೆಟಿಗರು, ಇತರೆ ಕ್ರೀಡಾ ಕ್ಷೇತ್ರದ ತಾರೆಯರು ಉದ್ಯಮಿಗಳು, ಯೋಧರ ಕುಟುಂಬಕ್ಕೆ ಸಾಥ್ ನೀಡಲು ಮುಂದಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com