ಭೂಪೇಂದ್ರ ಮತ್ತು ಮೀನಾಕ್ಷಿ ಅವರು ಎರಡು ವರ್ಷದ ಹಿಂದೆ ಮದುವೆಯಾಗಿದ್ದರು. ಪುಲ್ವಾಮಾ ಉಗ್ರರ ದಾಳಿಯ ಬಳಿಕ ಪತ್ನಿ ಮೀನಾಕ್ಷಿ ಪತಿ ಬಳಿ, ನೀವು ಮತ್ತೆ ಸೇನೆಗೆ ಹೋಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಆದರೆ ಯೋಧ ಭೂಪೇಂದ್ರ ಅವರು ರಜೆ ಮುಗಿದ ಬಳಿಕ ಸೇನೆಗೆ ಹೋಗಲು ನಿರ್ಧರಿಸಿದ್ದರು. ಇದರಿಂದ ನೋದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.