ತಮಿಳುನಾಡಿನಲ್ಲಿ ನಾನು ಗ್ರಾಮಸಭಾ ಸಭೆಗಳನ್ನು ಮಾಡಲು ಪ್ರಾರಂಭಿಸಿದ ಮೇಲೆ ಉಳಿದವರೂ ಮಾಡುತ್ತಿದ್ದಾರೆ, ಗ್ರಾಮ ಸಭೆ ಎಂಬುದು ಇಂದು ನಿನ್ನೆಯ ವ್ಯವಸ್ಥೆಯಲ್ಲ ಅದು ಹಿಂದಿನಿಂದಲೂ ಇದೆ, ಆದರೆ ಇವರಿಗೆಲ್ಲಾ ಈಗಲಾದರೂ ಗ್ರಾಮಸಭೆಗೆ ಹೋಗಿ ಜನರ ಕಷ್ಟಗಳನ್ನು ಕೆಳಬೇಕು ಎಂದು ಅನ್ನಿಸಿರುವುದು ಸಂತೋಷವೇ ಆದರೆ ನಿಮಗೆ ನಾನು ಮಾಡಿದ ಕೆಲಸವನ್ನೇ ಕಾಪಿ ಮಾಡಲು ನಾಚಿಕೆಯಾಗುವುದಿಲ್ಲವೇ' ಎಂದು ಪ್ರಶ್ನಿಸಿದ್ದಾರೆ.