ಈ ಸಂಬಂಧ ತಮಿಳುನಾಡು ವಿದ್ಯಾರ್ಥಿಗಳು ಮತ್ತು ಯುವ ಒಕ್ಕೂಟದ ಸಂಚಾಲಕ ಮಣಿ ಅವರು ಚೆನ್ನೈ ಪೊಲೀಸರಿಗೆ ದೂರು ನೀಡಿದ್ದು, ಮುಗಿಲನ್ ಅವರು ಫೆಬ್ರವರಿ 15ರಿಂದ ನಾಪತ್ತೆಯಾಗಿದ್ದು, ಅವರನ್ನು ಕೊನೆ ಬಾರಿ ಎಗ್ಮೊರೆ ರೈಲ್ವೆ ನಿಲ್ದಾಣದಲ್ಲಿ ಪರಿಸರವಾದಿ ವಿಪಿ ಪೊನ್ನರಸನ್ ಹಾಗೂ ಇತರರು ನೋಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.