ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಖಿಲೇಶ್ ಯಾದವ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ದ ವಾಗ್ದಾಳಿ ನಡೆಸಿದರು, ಎನ್ ಡಿಎ ಸರ್ಕಾರಕ್ಕೆ ದೇಶಕ್ಕೆ ಬುಲೆಟ್ ರೈಲು ತರಬೇಕೆಂಬ ಮಹತ್ವಾಕಾಂಕ್ಷೆ ಇದೆ, ಆದರೇ ಇಂದಿನ ಪರಿಸ್ಥಿತಿಯಲ್ಲಿ ದೇಶಕ್ಕೆ ಬೇಕಾಗಿರುವುದು ಬುಲೆಟ್ ಟ್ರೈನ್ ಅಲ್ಲ, ಮುಖ್ಯವಾಗಿ ಯೋಧರಿಗೆ ಬುಲೆಟ್ ಪ್ರೂಫ್ ಜಾಕೆಟ್ ಬೇಕಾಗಿದೆ ಎಂದು ತಿಳಿಸಿದ್ದಾರೆ.