ಪ್ರತ್ಯೇಕವಾದಿ ನಾಯಕರಾದ ಎಸ್ಎಎಸ್ ಗೀಲಾನಿ, ಆಗ ಸಯೀದ್ ಮೋಸ್ವಿ, ಮೌಲ್ವಿ ಅಬ್ಬಾಸ್ ಅನ್ಸಾರಿ, ಯಾಸೀನ್ ಮಲಿಕ್, ಸಲೀಮ್ ಗೀಲಾನಿ, ಶಾಹಿದ್ ಉಲ್ ಇಸ್ಲಾಮ್, ಜಾಫರ್ ಅಕ್ಬರ್ ಭಟ್, ನಯೀಮ್ ಅಹ್ಮದ್ ಖಾನ್, ಮುಖ್ತಾರ್ ಅಹ್ಮದ್ ವಾಜಾ, ಫಾರೂಖ್ ಅಹ್ಮದ್ ಕಿಚ್ಲೋ, ಮಸ್ರೂರ್ ಅಬ್ಬಾಸ್ ಅನ್ಸಾರಿ, ಆಗಾ ಸಯೀದ್ ಅಬ್ದುಲ್ ಹುಸ್ಸೇನ್, ಅಬ್ದುಲ್ ಗನಿ ಶಾಹ್ ಮತ್ತು ಮೊಹ್ದ್ ಮುಸದಿಕ್ ಭಟ್ ಅವರ ಭದ್ರತೆಯನ್ನು ಹಿಂಪಡೆಯಲಾಗಿದೆ.