ಸೌದಿ ಅರೇಬಿಯಾ ಜೊತೆ ಮಾತುಕತೆ ನಡೆಸಿದ ನಂತರ ಹೊರಡಿಸಿದ ಹೇಳಿಕೆಯಲ್ಲಿ, ಇಬ್ಬರೂ ನಾಯಕರು ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದು, ಎಲ್ಲಾ ದೇಶಗಳು ಭಯೋತ್ಪಾದನೆಯನ್ನು ರಾಜ ನೀತಿಯ ಸಾಧನವಾಗಿ ಬಳಸುವುದನ್ನು ಬಿಟ್ಟುಬಿಡಬೇಕೆಂದು ಎಲ್ಲಾ ದೇಶಗಳಿಗೆ ಕರೆ ನೀಡಿದ್ದಾರೆ. ಆದರೆ ಹೇಳಿಕೆಯಲ್ಲಿ ಪಾಕಿಸ್ತಾನದ ಹೆಸರನ್ನು ಭಾರತ ಮತ್ತು ಸೌದಿ ಅರೇಬಿಯಾ ಪ್ರಸ್ತಾಪಿಸಿಲ್ಲ ಎಂದರು.