ವೈಮಾನಿಕ ದಾಳಿಯಲ್ಲಿ ಕಾಶ್ಮೀರದ ಉಗ್ರ ಕಾರ್ಯಾಚರಣೆ ಮುಖ್ಯಸ್ಥ ಹತ್ಯೆ ಸಾಧ್ಯತೆ

ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್ ಮೇಲೂ ದಾಳಿ ನಡೆಸಲಾಗಿದೆ. ಆತನು ಸಹ ಹತನಾಗಿರುವ ಸಾಧ್ಯತೆ ಇದೆ. ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.
ಉಗ್ರರ ಚಿತ್ರ
ಉಗ್ರರ ಚಿತ್ರ

ಬಾಲಕೋಟ್ : ಭಾರತ ವಾಯುಸೇನೆ ಇಂದು ನಡೆಸಿದ  ಏರ್ ಸ್ಟ್ರೇಕ್  ನಲ್ಲಿ ಜೈಷ್ -ಇ- ಮೊಹಮ್ಮದ್ ಸಂಘಟನೆಯ ಉಗ್ರ , ಕಾಶ್ಮೀರದ ಕಾರ್ಯಾಚರಣೆಯ ನೇತೃತ್ವ ವಹಿಸಿಕೊಂಡಿದ್ದ ಮುಫ್ತಿ ಅಜಾರ್ ಖಾನ್  ಮೇಲೂ ದಾಳಿ ನಡೆಸಲಾಗಿದೆ.  ಆತನು ಸಹ ಹತನಾಗಿರುವ ಸಾಧ್ಯತೆ ಇದೆ.  ಆದರೆ , ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲ.

ಬಾಲಕೋಟ್ ನಲ್ಲಿ ಜೈಷ್ -ಇ- ಮೊಹಮ್ಮದ್ ಉಗ್ರರು ಅಡಗಿದ ನೆಲೆಗಳ ಚಿತ್ರಗಳು ಲಭ್ಯವಾಗಿದ್ದು, ಭಾರತೀಯ ವಾಯುಸೇನೆ ಧ್ವಂಸಗೊಳಿಸಿರುವ ಉಗ್ರರ ನೆಲೆಗಳ ಮೆಟ್ಟಿಲುಗಳ ಮೇಲೆ ಅಮೆರಿಕಾ, ಇಂಗ್ಲೆಂಡ್ ಹಾಗೂ ಇಸ್ರೇಲ್  ರಾಷ್ಟ್ರಗಳ ರಾಷ್ಟ್ರ ಧ್ವಜದ  ಚಿತ್ರ ಕಂಡುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com