ಈ ಹಿಂದೆ ತಾಂಜೇನಿಯಾದ ಮಾಜಿ ಅಧ್ಯಕ್ಷ ಡಾ. ಜೂಲಿಯಸ್ ಕೆ. ನ್ಯೆರೆರೆ, ಶ್ರೀಲಂಕಾದ ಸರ್ವೋದಯ ಮೂವ್ಮೆಂಟ್ನ ಸಂಸ್ಥಾಪಕ ಅಧ್ಯಕ್ಷ ಡಾ. ಎ.ಟಿ. ಅರಿಯರತ್ನೆ, ರಾಮ ಕೃಷ್ಣ ಮಿಷನ್, ಬಾಬಾ ಆಮ್ಟೆ (ಮುರಳೀಧರ್ ದೇವಿದಾಸ್ ಆಮ್ಟೆ), ಡಾ. ನೆಲ್ಸನ್ ಮಂಡೇಲಾ ಮತ್ತು ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್ (ಜಂಟಿಯಾಗಿ), ಭಾರತೀಯ ವಿದ್ಯಾ ಭವನ, ಆರ್ಚ್ ಬಿಷಪ್ ಡೆಸ್ಮಂಡ್ ಟುಟು, ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಳು ಪ್ರಶಸ್ತಿಗೆ ಭಾಜನವಾಗಿವೆ.