ಸರ್ಜಿಕಲ್ ಸ್ಟ್ರೈಕ್ ವೇಳೆ ಭಾರತೀಯ ಯೋಧರು ಹಾಗೂ ಅವರ ಕುಟುಂಬದ ಬಗ್ಗೆ ತಮಗೆ ಆತಂಕವಿತ್ತು. ಹೀಗಾಗಿ ಸರ್ಜಿಕಲ್ ಸ್ಟ್ರೈಕ್ ಮಿಷನ್ ಕಾರ್ಯಾಚರಣೆ ಯಶಸ್ವಿ ಆಗಲಿ, ಇಲ್ಲವೇ ಫೆಲ್ಯೂವರ್ ಆದರೂ ಪರವಾಗಿಲ್ಲ ಸೂರ್ಯೋದಯಕ್ಕೆ ಮುನ್ನವೇ ವಾಪಸ್ ಗೂಡು ಸೇರಿಕೊಳ್ಳುವಂತೆ ಸೂಚನೆ ಕೊಟ್ಟಿದೆ ಎಂದು ಸಂದರ್ಶನದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ.