ಇಂದು ಮಧ್ಯಾಹ್ನ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದ ವ್ಯಾನ್ ಗೆ ಎದುರಿನಿಂದ ಬಂದ ಟ್ರೇಲರ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪುದುಕೋಟ್ಟೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.