ಪ್ರಣಾಳಿಕೆ ಸಮಿತಿಯಲ್ಲಿ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಶ್ ಗೋಯಲ್, ಮುಖ್ತಾರ್ ಅಬ್ಬಾಸ್ ನಕ್ವಿ, ಮಧ್ಯ ಪ್ರದೇಶ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸಹ ಸದಸ್ಯರಾಗಿದ್ದು, ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ರಾಜನಾಥ್ ಸಿಂಗ್ ಅವರಿಗೆ ನೆರವಾಗಲಿದ್ದಾರೆ.