ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಸಂಪುಟದ ಸಚಿವರನ್ನು ವಜಾಗೊಳಿಸಬೇಕು ಎಂದು ವಕೀಲ ಹರಿನಾಥ್ ರಾಮ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್ ನೇತೃತ್ವದ ಪೀಠ, ಹಲ್ಲೆ ಪ್ರಕರಣ ಇನ್ನೂ ಬಾಕಿ ಇದೆ. ಚುನಾಯಿತ ಪ್ರತಿನಿಧಿಗಳನ್ನು ಹೀಗೆ ವಜಾಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.