ಲಖನೌ: ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ. . ತಮ್ಮ ಹೇಳಿಕೆ ಹಿಂದೆ ಯಾರೊಬ್ಬರನ್ನು ನೋವಿಸುವ ಉದ್ದೇಶವಿರಲಿಲ್ಲ. ಭಾವನೆಗಳನ್ನು ನೋವಿಸಿದ್ದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಲಖನೌ: ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ. . ತಮ್ಮ ಹೇಳಿಕೆ ಹಿಂದೆ ಯಾರೊಬ್ಬರನ್ನು ನೋವಿಸುವ ಉದ್ದೇಶವಿರಲಿಲ್ಲ. ಭಾವನೆಗಳನ್ನು ನೋವಿಸಿದ್ದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದ್ದಾರೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ