ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ : ಕ್ಷಮೆ ಕೋರಿದ ಬಿಜೆಪಿ ಶಾಸಕಿ

ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ.
ಮಾಯಾವತಿ, ಸಾಧನ ಸಿಂಗ್
ಮಾಯಾವತಿ, ಸಾಧನ ಸಿಂಗ್
ಲಖನೌ: ಬಿಎಸ್ಪಿ ವರಿಷ್ಠೆ ಮಾಯಾವತಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ  ಉತ್ತರ ಪ್ರದೇಶ ಬಿಜೆಪಿ ಶಾಸಕ ಸಾಧನ ಸಿಂಗ್ ಇಂದು ಕ್ಷಮೆಯಾಚಿಸಿದ್ದಾರೆ.
ತಮ್ಮ ಹೇಳಿಕೆ ಹಿಂದೆ ಯಾರೊಬ್ಬರನ್ನು ನೋವಿಸುವ ಉದ್ದೇಶವಿರಲಿಲ್ಲ. ಭಾವನೆಗಳನ್ನು ನೋವಿಸಿದ್ದಕ್ಕಾಗಿ ಕ್ಷಮೆ ಯಾಚಿಸುವುದಾಗಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com