ಶಾಸಕರ ನಡುವಿನ ಮಾರಾಮಾರಿ ಬಗ್ಗೆ ಬಿಜೆಪಿ ಸಹ ಟ್ವೀಟ್ ಮಾಡಿದ್ದು, ಕುಮಾರಸ್ವಾಮಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರಿಗೆ ಜೀವ ಭಯ ಕಾಡುತ್ತಿದೆ. ಸಿದ್ದರಾಮಯ್ಯ ಅವರು ಸಾಂವಿಧಾನ ಮೌಲ್ಯಗಳ ಬಗ್ಗೆ ಎಲ್ಲರಿಗೂ ಪಾಠ ಮಾಡುತ್ತಾರೆ. ಆನಂದ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿರುವ ಶಾಸಕನನ್ನು ತಕ್ಷಣವೇ ಅಮಾನತುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.