ಚಲನಚಿತ್ರ ನಿರ್ಮಿಸಲು ಗೌತಮ್ ಕುಂಡು ಅವರಿಂದ ಮೊಹ್ತಾ 25 ಕೋಟಿ ರೂ. ಪಡೆದಿದ್ದರು. ಆದರೆ, ಚಿತ್ರ ನಿರ್ಮಾಣ ಆರಂಭವಾಗದ ಹಿನ್ನೆಲೆಯಲ್ಲಿ ಕುಂಡು ಅವರು ಮೊಹ್ತಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸಲು ಮೊಹ್ತಾ ಅವರನ್ನು ಸಿಬಿಐ ಅಧಿಕಾರಿಗಳು ಭುವನೇಶ್ವರಕ್ಕೆ ಕರೆದೊಯ್ಯಲಿದ್ದಾರೆ.