70 ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ದೇಶದ ಜನತೆಗೆ 70ನೇ ಗಣರಾಜ್ಯೋತ್ಸವದ ಶುಭಾಶಯಗಳು. ಈ ಬಾರಿಯ ಗಣರಾಜ್ಯೋತ್ಸವ ವಿಶೇಷವಾಗಿದೆ. ಈ ಮಹಾತ್ಮ ಗಾಂಧಿಜೀ 150ನೇ ಜನ್ಮ ದಿನದ ನಂತರ ಬಂದಿದೆ. ಗಾಂಧಿಜೀಯವರ ಸಿದ್ಧಾಂತವನ್ನು ಇಡೀ ವಿಶ್ವವೇ ಸ್ಮರಿಸುತ್ತಿದೆ ಎಂದರು.