ಘಟನೆ ಕುರಿತು ತೀವ್ರ ಆಕ್ರೋಶ ಗೊಂಡಂತೆ ಕಂಡು ಬಂದ ಪ್ರಧಾನಿ, ಘಟನೆಯ ಹಿಂದೆ ಯಾವ ನಾಯಕನ ಪುತ್ರ ಇದ್ದಾನೆ ಎಂಬುದನ್ನು ತಾವು ಕೇರ್ ಮಾಡುವುದಿಲ್ಲ, ಇಂತಹ ಘಟನೆಗಳು ನಡೆಯಬಾರದು ಹಾಗೂ ಇಂತಹ ಕೃತ್ಯಗಳನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ. ಯಾವ ನಾಯಕನ ಮಗನೇ ಆಗಿರಲಿ, ಇಂತಹ ಕೃತ್ಯ ನಡೆಸುವವರನ್ನು ಸಹಿಸಲು ಆಗುವುದಿಲ್ಲ ಎಂದು ಪ್ರಧಾನಿ ಮೋದಿ ಬಿಜೆಪಿ ಸಂಸದರಿಗೆ ಸೂಚಿಸಿದರೆಂದು ವರದಿಯಾಗಿದೆ.