ಕೊಯಮತ್ತೂರ್(ತಮಿಳುನಾಡು): ಆಗಸದಲ್ಲಿ ಚಲಿಸುತ್ತಿದ್ದ ತೇಜಸ್ ವಿಮಾನದ ಇಂಧನ ಟ್ಯಾಂಕ್ ಇದ್ದಕ್ಕಿದ್ದಂತೆ ಕಳಚಿ ಕೃಷಿ ಭೂಮಿಯಲ್ಲಿ ಬಿದ್ದಿರುವ ಘಟನೆ ತಮಿಳುನಾಡಿನ ಕೊಯಮತ್ತುರಿನಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ನಗರದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ಇಂಧನ ಟ್ಯಾಂಕ್ ನಿದ್ದಿದ್ದಾಗಿ ಪೋಲೀಸರು ಹೇಳಿದ್ದಾರೆ.