ಭಾನುವಾರ ರಾತ್ರಿ 10.30ರಲ್ಲಿ ಸ್ಥಳೀಯ ಹಣ್ಣಿನ ವ್ಯಾಪಾರಿ ಸಂಜೀವ್ ಗುಪ್ತಾ, ಹೌಜ್ ಕಾಜಿ ಪ್ರದೇಶದಲ್ಲಿರುವ ತಮ್ಮ ಮನೆಯ ಹೊರಗೆ, ವಾಹನ ನಿಲ್ಲಿಸಿದ್ದ ಆಯಾಸ್ ಮುಹಮದ್ ಅವರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಸ್ಥಳದಿಂದ ತೆರಳಿದ್ದ ಮುಹಮದ್ ನಂತರ, ತನ್ನ ಬೆಂಬಲಗರೊಂದಿಗೆ ವಾಪಸ್ಸು ಬಂದು ಸಂಜೀವ್ ಗುಪ್ತಾ ಮನೆಯ ಮೇಲೆ ದಾಳಿ ನಡೆಸಿದ್ದರು.