"ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 300 ಕ್ಕೂ ಹೆಚ್ಚು ಸ್ಥಾನಗಳು ಬಂದರೆ ಅವರನ್ನು ಅಭಿನಂದಿಸಲು ನಾನು ಸೈಕಲ್ನಲ್ಲಿ ದೆಹಲಿಗೆ ಬರುತ್ತೇನೆ ಎಂಬ ನಿರ್ಣಯವನ್ನು ಕೈಗೊಂಡಿದ್ದೆ, ಈ ದೂರವನ್ನು ಕ್ರಮಿಸಲು ನನಗೆ 17 ದಿನಗಳು ಬೇಕಾಯಿತು. ನಾನು ಪ್ರಧಾನ ಮಂತ್ರಿಯೊಂದಿಗೆ ಮಾತನಾಡಿದೆ, ಅವರು 'ನಿಮಗೆ ತುಂಬಾ ಧೈರ್ಯವಿದೆ' ಎಂದು ಹೇಳಿದರು. ನಾನು ನಾಳೆ ಅಥವಾ ನಾಡಿದ್ದು ಗೃಹಮಂತ್ರಿ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದೇನೆ." ಅವರು ಹೇಳಿದ್ದಾರೆ.