ಮುಂಬೈ: ಸರ್ಕಾರಿ ಅಧಿಕಾರಿ ಮೇಲೆ ಬ್ಯಾಟ್ ನಿಂದ ಹಲ್ಲೆ ಮಾಡಿದ್ದ ಬಿಜೆಪಿ ಸಂಸದನ ಪುತ್ರನ ಮೇಲೆ ಕಠಿಣ ಕ್ರಮಕೈಗೊಳ್ಳಿ ಎಂದು ಪ್ರಧಾನಿ ಮೋದಿಗೆ ಕಾಂಗ್ರೆಸ್ ಆಗ್ರಹಿಸಿತ್ತು. ಇದೀಗ ಕಾಂಗ್ರೆಸ್ ಪಕ್ಷದ ಮಾಜಿ ಸಿಎಂ ಪುತ್ರ, ಶಾಸಕನೊಬ್ಬ ಸರ್ಕಾರಿ ಎಂಜಿನಿಯರ್ ಮೇಲೆ ಕೆಸರು ಚೆಲ್ಲಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.