ಟಿಆರ್ ಎಸ್ ಗೆ ಸೇರಿದ ಕಾಚೆಗುಡ ಕಾರ್ಪೋರೇಟರ್ ಎಕ್ಕಲ ಚೈತನ್ಯ ಕಣ್ಣ ಅವರು ಚುನಾವಣೆಗೆ ಸ್ಪರ್ಧಿಸುವ ವೇಳೆ ತಾವು ಕೇವಲು ಎರಡು ಮಕ್ಕಳನ್ನು ಹೊಂದಿರುವುದಾಗಿ ಅಫಿಡವಿಟ್ ಸಲ್ಲಿಸಿದ್ದರು. ಆದರೆ ಕಣ್ಣ ಅವರು ಎರಡರಲ್ಲ ಮೂರು ಮಕ್ಕಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕ, ಮಾಜಿ ಕಾರ್ಪೋರೇಟರ್ ಕೆ ರಮೇಶ್ ಯಾದವ್ ಅವರು ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು.