ನವಜೋತ್ ಸಿಂಗ್ ಸಿಧು ರಾಜೀನಾಮೆ ಕುರಿತಂತೆ ಪ್ರತಿಕ್ರಿಯಿಸಿರುವ ಅಮರೀಂದರ್ ಸಿಂಗ್, ಸಿಧು ಜೊತೆಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಸಂಪುಟ ಪುನಾರಚನೆ ಬಳಿಕ ಪ್ರಮುಖವಾದ ಖಾತೆಯನ್ನೇ ನೀಡಲಾಗಿದೆ.ಇದರಿಂದಾಗಿ ಸಂಪುಟದಿಂದ ಹೊರಹೋಗಲು ನಿರ್ಧರಿಸಿದ್ದಾರೆ. ರಾಜೀನಾಮೆ ಪತ್ರವನ್ನು ಕಚೇರಿಗೆ ಕಳುಹಿಸುವಂತೆ ಹೇಳಿದ್ದೆ. ಬಂದಿದ್ದರೆ ಏನು ಮಾಡಬಹುದು ಎಂಬುದನ್ನು ನೋಡುತ್ತೇನೆ ಎಂದಿದ್ದಾರೆ.