ನವದೆಹಲಿ: ಪಾಕಿಸ್ತಾನ ಗಡಿಯಲ್ಲಿ ಭಾರತ ನಿಯೋಜಿಸಿರುವ ಯುದ್ಧವಿಮಾನಗಳನ್ನು ಹಿಂಪಡೆಯುವವರೆಗೆ ತನ್ನ ವಾಯು ಪ್ರದೇಶದಲ್ಲಿ ಭಾರತದ ನಾಗರಿಕ ವಿಮಾನದ ಸಂಚಾರಕ್ಕೆ ಅವಕಾಶ ಕಲ್ಪಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ಪಾಕಿಸ್ತಾನ, ಈಗ ತನ್ನ ಹಠ ಸಡಿಲಿಸಿ, ವಾಯುಪ್ರದೇಶವನ್ನು ಎಲ್ಲಾ ರೀತಿಯ ನಾಗರಿಕ ಸಂಚಾರಕ್ಕೆ ಮುಕ್ತವಾಗಿಸುವುದಾಗಿ ಘೋಷಿಸಿದೆ.