ಜವಹರ್ ಲಾಲ್ ನೆಹರು ಮತ್ತಿತರಿಂದ ಐಐಟಿಗಳು, ಇಸ್ರೋ, ಐಐಎಂಗಳು, ಬ್ಯಾಂಕಿಂಗ್ ಜಾಲ ಇತ್ತಾದಿ ವಿಸ್ತೃತಗೊಂಡಿತ್ತು. ಇದನ್ನು ಡಾ. ಮನಮೋಹನ್ ಸಿಂಗ್ ಮತ್ತು ನರಸಿಂಹ ರಾವ್ ಉದಾರವಾದಿ ಆರ್ಥಿಕತೆಯಲ್ಲಿ ಅಭಿವೃದ್ಧಿಪಡಿಸಿದರು. ಭಾರತದ ಆರ್ಥಿಕತೆ 5 ಟ್ರಿಲಿಯನ್ ಡಾಲರ್ ಆಗಲು ಇದು ಪ್ರಮುಖ ಅಡಿಪಾಯ ಆಗಿದೆ ಎಂದು ಪ್ರಣಬ್ ಮುಖರ್ಜಿ ತಿಳಿಸಿದರು