ಆರು ತಿಂಗಳಲ್ಲಿ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಳಿಸುವಂತೆ ಸೂಚಿಸಿರುವ ಸರ್ವೋಚ್ಛ ನ್ಯಾಯಾಲಯ, ಮೌಖಿಕ ವಾದಗಳನ್ನು ಆದಷ್ಟೂ ಕಡಿಮೆ ಮಾಡಬೇಕು ಎಂದು ಹೇಳಿದೆ.ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಧ್ವಂಸಗೊಳಿಸದ ಆರೋಪದ ಮೇಲೆ ಅಡ್ವಾಣಿ, ಜೋಶಿ ಮತ್ತು ಇತರರ ವಿರುದ್ಧ ಲಖನೌ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.