ಅಕ್ಷಯ್ ಭರತ್ ವೈಕರ್, ವಿಶಾಲ್ ಸುಭಾಷ್ ಯಾದವ್, ನಿಖಿಲ್ ಚಂದ್ರಕಾಂತ್, ನೂರ್ ಮಹಮ್ಮದ್ ಅಬ್ಬಾಸ್ ದಯಾ, ಪರ್ವೇಜ್ ಅತ್ತರ್, ಶುಭಂ ರಾಮ್ದಾಸ್ ಭಿಸೆ, ಅಕ್ಷಯ್ ಚಂದ್ರಕಾಂತ್, ದತ್ತ ಗಣೇಶ್ ಯಾದವ್, ಜುಬೇರ್ ಅಜೀಜ್ ಮುಲಾನಿ ಮೃತರು. ಪುಣೆಯ ಯಾವತ್ ಗ್ರಾಮದವರಾದ ಇವರೆಲ್ಲರೂ ಕಾಲೇಜು ವಿದ್ಯಾರ್ಥಿಗಳು.