ಗುಂಪುಹಲ್ಲೆ ತಡೆಗಟ್ಟುವುದಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಸಹ ಯಾವುದೇ ಕಾಯ್ದೆಯನ್ನೇಕೆ ಈ ವರೆಗೂ ರೂಪಿಸಿಲ್ಲ, ಸುಪ್ರೀಂ ಕೋರ್ಟ್ ನಿರ್ದೇಶನ ಬೇರೆ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಅನ್ವಯವಾಗುತ್ತದೆಯೆಂದಾದರೆ ಇದಕ್ಕೆ ಏಕೆ ಅನ್ವಯವಾಗುವುದಿಲ್ಲ ಎಂದು ಸಂಸದ ಅಸಾದುದ್ದೀನ್ ಓವೈಸಿ ಪ್ರಶ್ನಿಸಿದ್ದರು.