"ರಾಹುಲ್ ಗಾಂಧಿ ರಾಜೀನಾಮೆ ನೀಡಿರುವುದರಿಂದ ಈಗ ಯಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂಬ ಗೊಂದಲ ಮೂಡಿದೆ. ಈ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಗಜಾನಂದ್ ಹೇಳಿದ್ದಾರೆ. ಕಾಂಗ್ರೆಸ್ ನ ಪುನರುಜ್ಜೀವನ ಈ ಹೊತ್ತಿನ ಅಗತ್ಯವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಕೇವಲ ವಯಸ್ಸಿನ ಆಧಾರದಲ್ಲಿ ಅಷ್ಟೇ ಅಲ್ಲದೇ ಚಿಂತನೆಯ ಶೈಲಿಯ ಆಧಾರದಲ್ಲಿಯೂ ಯುವ ನಾಯಕತ್ವದ ಅಗತ್ಯವಿದೆ" ಎನ್ನುತ್ತಾರೆ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಗಜಾನಂದ್