ಗಾಜಿಯಾಬಾದ್: ಬೈಕ್ ನಲ್ಲಿ ಬಂದ ಅಪರಿಚಿತರ ಗುಂಡೇಟಿಗೆ ಬಿಜೆಪಿ ನಾಯಕ ಬಲಿ

ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮ ಸ್ಥಳೀಯ ಬಿಜೆಪಿ ನಾಯಕ ಬಿಎಸ್ ಟಾಮರ್ ಸಾವನ್ನಪ್ಪಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಗಾಜಿಯಾಬಾದ್: ಬೈಕ್ ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮ ಸ್ಥಳೀಯ ಬಿಜೆಪಿ ನಾಯಕ ಬಿಎಸ್ ಟಾಮರ್ ಸಾವನ್ನಪ್ಪಿದ್ದಾರೆ.
ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ  ಪೊಲೀಸರಿಗೆ ದೂರವಾಣಿ ಕರೆ ಬಂದಿತ್ತು. ನಾವು ಸ್ಥಳಕ್ಕೆ ತಲುಪುವಷ್ಟರಲ್ಲೇ ಅವರು ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ನಂತರ ಬೈಕ್ ಅನ್ನು ಅಲ್ಲಿಯೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ಶೀಘ್ರವೇ ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com