'ಜನ ಗಣ ಮನ'ದಲ್ಲಿ ವ್ಯಕ್ತವಾದ ಭಾವನೆಗಳು ದೇಶದ ನಾನಾ ರಾಜ್ಯಗಳನ್ನು ಗಮನದಲ್ಲಿರಿಸಿಕೊಂಡು ವ್ಯಕ್ತವಾಗಿದೆ.ಆದಾಗ್ಯೂ, 'ವಂದೇ ಮಾತರಂ' ನಲ್ಲಿ ವ್ಯಕ್ತವಾದ ಭಾವನೆಗಳು ರಾಷ್ಟ್ರದ ಐಕ್ಯತೆ ಹಾಗೂ ಮಹತ್ವವನ್ನು ಸೂಚಿಸುತ್ತದೆ. ಹಾಗಾಗಿ ಈ ಗೀತೆಯೂ ಸಹ ಜನಗಣಮನ ಗೀತೆಗೆ ಸಮಾನ ಗೌರವ ಹೊಂದಲು ಅರ್ಹವಾಗಿದೆ"ಅರ್ಜಿಯಲ್ಲಿ ವಾದಿಸಲಾಗಿದೆ.