"ಕಾಂಗ್ರೆಸ್ ತನ್ನ ತಂತ್ರಗಾರಿಕೆಯ ಭಾಗವಾಗಿ ಭಾರತದ ಕೆಲವು ಮಾಜಿ ಪ್ರಧಾನಿಗಳ ಹೆಸರನ್ನು ಮರೆಸಲು ಯತ್ನಿಸಿದೆ. ಆದರೆ ನಾನು ಎಲ್ಲ ಮಾಜಿ ಪ್ರಧಾನ ಮಂತ್ರಿಗಳಿಗೆ ಮೀಸಲಾಗಿರುವ ಭವ್ಯ ವಸ್ತುಸಂಗ್ರಹಾಲಯವನ್ನು ದೆಹಲಿಯಲ್ಲಿ ಸ್ಥಾಪಿಸಲು ಉದ್ದೇಶಿಸಿದ್ದೇನೆ". ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಬರೆದ ಮಾಜಿ ಪ್ರಧಾನಿ ಚಂದ್ರಶೇಖರ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.