ಕಾನೂನಿನ ವಿಷಯದಲ್ಲಿ ದ್ವಿಮುಖ ನೀತಿ ಸಲ್ಲದು ಮುಸ್ಲಿಂ ಮಹಿಳೆಯರಿಗೆ ನ್ಯಾಯ, ಗೌರವ ಒದಗಿಸಲು ತ್ರಿವಳಿ ತಲಾಖ್ ಮಸೂದೆ ರೂಪಿಸಲಾಗಿದೆ ಎಂದು ಆಡಳಿತ ಸರ್ಕಾರ ಹೇಳಿಕೊಳ್ಳುತ್ತಿದೆ ಹೀಗಿರುವಾಗ, ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿದ್ದೇಕೆ? ಬಿಜೆಪಿ ಮಹಿಳಾ ಸಂಸದರನ್ನು ಪ್ರಧಾನಿ ನರೇಂದ್ರ ಮೋದಿ ಈಗಲೇ ವಿಶೇಷ ವಿಮಾನದಲ್ಲಿ ಕರೆದುಕೊಂಡು ಹೋಗಲಿ ಎಂದರು.