ಈ ಕುರಿತ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರಾಜ್ ಕುಮಾರ್ ತಂದೆ ಬಾಬು ರಾಮ್, 'ನನ್ನ ಮಗ ಕುಡಿದಿದ್ದನು. ಹಾವು ನಮ್ಮ ಮನೆಗೆ ಪ್ರವೇಶಿಸಿ ಅವನನ್ನು ಕಚ್ಚಿತು. ನಂತರ ಅವನು ಹಾವನ್ನು ಕಚ್ಚಿ ಮೂರು ತುಂಡುಗಳಾಗಿ ಮಾಡಿದನು. ಅವನ ಸ್ಥಿತಿ ಗಂಭೀರವಾಗಿದೆ. ಅವನ ಚಿಕಿತ್ಸಾ ವೆಚ್ಚವನ್ನು ಭರಿಸಲು ನಮಗೆ ಸಾಧ್ಯವಾಗುತ್ತಿಲ್ಲ" ಎಂದು ಹೇಳಿದ್ದಾರೆ.