ಲಖನೌ: ಉತ್ತರ ಪ್ರದೇಶದಲ್ಲಿ ಜು.29 ರಂದು 3.5 ಲಕ್ಷ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. .ಭದ್ರತೆ ಹಾಗೂ ಉತ್ತಮವಾದ ಉದ್ಯೋಗ ವಾತಾವರಣಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಕೀಲರು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ. .ಉತ್ತರ ಪ್ರದೇಶ ಬಾರ್ ಕೌನ್ಸಿಲ್ ನ ಅಧ್ಯಕ್ಷ ದರ್ವೇಶ್ ಯಾದವ್ ಅವರ ಕೊಲೆ ಪ್ರಕರಣ ಪ್ರತಿಭಟನೆಯ ಮುಖ್ಯ ವಿಚಾರವಾಗಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಲಖನೌ: ಉತ್ತರ ಪ್ರದೇಶದಲ್ಲಿ ಜು.29 ರಂದು 3.5 ಲಕ್ಷ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ. .ಭದ್ರತೆ ಹಾಗೂ ಉತ್ತಮವಾದ ಉದ್ಯೋಗ ವಾತಾವರಣಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಕೀಲರು ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ್ದಾರೆ. .ಉತ್ತರ ಪ್ರದೇಶ ಬಾರ್ ಕೌನ್ಸಿಲ್ ನ ಅಧ್ಯಕ್ಷ ದರ್ವೇಶ್ ಯಾದವ್ ಅವರ ಕೊಲೆ ಪ್ರಕರಣ ಪ್ರತಿಭಟನೆಯ ಮುಖ್ಯ ವಿಚಾರವಾಗಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ