ಕೇರಳದ ತ್ರಿಶೂರ್ ಜಿಲ್ಲೆಯ ನಾಟಿಕಾ ವಿಧಾನಸಭೆ ಕ್ಷೇತ್ರದ ಸಿಪಿಐ ದಲಿತ ಶಾಸಕಿ ಗೀತಾ ಗೋಪಿ ಶನಿವಾರ ತಮ್ಮ ಕ್ಷೇತ್ರದ ರಸ್ತೆಗಳ ದುರವಸ್ಥೆಯನ್ನು ಖಂಡಿಸಿ ಪಿಡಬ್ಲ್ಯುಡಿ ಕಚೇರಿ ಎದುರು ಧರಣಿ ನಡೆಸಿದ್ದರು. ಆ ವೇಳೆ ರಸ್ತೆ ಸರಿಪಡಿಸಲು ಕ್ರಮ ತೆಗೆದುಕೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಅವರು ತಮ್ಮ ಪ್ರತಿಭಟನೆ ಹಿಂಪಡೆದಿದ್ದರು.