ಸಂತ್ರಸ್ತನ ಕುಟುಂಬದವರು ಕೆಲ ಯಾದವರ ಹೆಸರನ್ನು ಹೇಳಿದ್ದು, ಅದನ್ನು ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ. ಆದರೆ, ಸಂತ್ರಸ್ತ ಆರೋಪಿ ಸುನೀಲ್ ಎಂದು ಕರೆದಿದ್ದಾನೆ ಎಂದು ಎಸ್ಪಿ ಹೇಳಿದ್ದಾರೆ.ಸಮಾಜದಲ್ಲಿನ ಸೌಹಾರ್ದತೆ ಕೆಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಸಂತೋಷ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.