'ಒಡಿಶಾದ ಮೋದಿ', 'ನಾನಾ' ಎಂದೇ ಇವರು ಹೆಸರುವಾಸಿ. ಬಾಲ್ಯದಿಂದಲೂ ಆಧ್ಯಾತ್ಮದ ಕಡೆಗೆ ಸೆಳೆತ ಹೊಂದಿದ್ದ ಇವರು, ರಾಮಕೃಷ್ಣ ಮಠದಲ್ಲಿ ಸನ್ಯಾಸಿಯಾಗುವ ಇಚ್ಛೆ ಹೊಂದಿದ್ದರು. ಆದರೆ ತಾಯಿ ಜೀವಂತವಿದ್ದ ಕಾರಣ ಅವರ ನಿರ್ವಹಣೆ ಕರ್ತವ್ಯಕ್ಕೆ ಬದ್ಧರಾಗಿ ಗ್ರಾಮದಲ್ಲಿ ಅನೇಕ ಸಾಮಾಜಿಕ ಕಾರ್ಯಗಳಲ್ಲಿ ಪ್ರತಾಪ್ ಬೆರೆತರು.