ಬಿಹಾರ ಸಿಎಂ ನಿತೀಶ್ ಕುಮಾರ್, ಬಿಜೆಪಿ ನಾಯಕ ಸುಶೀಲ್ ಮೋದಿ, ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಇಫ್ತಾರ್ ಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಟ್ವೀಟ್ ಮಾಡಿದ್ದ ಗಿರಿರಾಜ್ ಸಿಂಗ್, ಇಷ್ಟೇ ಉತ್ಸಾಹದಿಂದ ನವರಾತ್ರಿ ಭೋಜನವನ್ನು ಆಯೋಜಿಸಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು, ನಾವು ನಮ್ಮ ಆಚರಣೆಗಳನ್ನು ಬಿಟ್ಟು ತೋರಿಕೆ ಮೊರೆ ಹೋಗುತ್ತೆವೆ ಏಕೆ ಎಂದು ಸಿಂಗ್ ಪ್ರಶ್ನಿಸಿದ್ದಾರೆ.