ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಯಾವತಿ ಇದು ಶಾಶ್ವತ ಬ್ರೇಕ್ ಅಪ್ ಅಲ್ಲ, ಭವಿಷ್ಯದಲ್ಲಿ ಸಮಾಜವಾದಿ ಪಕ್ಷ ರಾಜಕೀಯವಾಗಿ ಉತ್ತಮವಾದ ಯಶಸ್ಸು ಗಳಿಸಿದರೇ, ಮತ್ತೆ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಒಂದು ವೇಳೆ ಅದು ಸಾಧ್.ವಾಗದಿದ್ದರೇ ನಾವು ಪ್ರತ್ಯೇಕವಾಗಿಯೇ ಕೆಲಸ ಮಾಡುತ್ತೇವೆ, ಈ ಉಪಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ತಿಳಿಸಿದ್ದಾರೆ.