ನಿರ್ಮಲಾ ಅವರ ಪತಿ ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿದ್ದು, ಅವರ ಪುತ್ರಿ ತಿರುಪತಿಯಲ್ಲಿ ಶಿಕ್ಷಣ ಪಡೆಯುತ್ತಿದ್ದರೆ, ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಒಂಟಿ ಮಹಿಳೆಯನ್ನು ಟಾರ್ಗೆಟ್ ಮಾಡಿದ ಆಟೋ ಚಾಲಕ ರಾಮಸ್ವಾಮಿ, ನಿರ್ಮಲಾ ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ 1000 ಕ್ಕೂ ಹೆಚ್ಚು ಆಟೋಗಳನ್ನು ತಪಾಸಣೆ ನಡೆಸಿದ್ದರು.