ಕೋಲ್ಕತ್ತಾ: ನೀತಿ ಆಯೋಗದ ಸಭೆಗೆ ಹೋಗುವುದಿಲ್ಲ ಎಂದು ಬಹಿಷ್ಕಾರ ಹಾಕಿರುವ ಮಮತಾ ಬ್ಯಾನರ್ಜಿಯನ್ನು ಬಿಜೆಪಿ ದೇಶವಿರೋಧಿ ಎಂದು ಜರೆದಿದೆ. .ಪಶ್ಚಿಮ ಬಂಗಾಳ ಬಿಜೆಪಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಟಿಎಂ ಸಿ ನಾಯಕಿ ದೇಶವಿರೋಧಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. .ಮಮತಾ ಬ್ಯಾನರ್ಜಿ ನಡೆ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಮಜುಮ್ದಾರ್ ಹೇಳಿದ್ದರೆ. ರಾಷ್ಟ್ರೀಯತೆಯ ಪಾಠವನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದು ಬಿಜೆಪಿಗೆ ಟಿಎಂಪಿ ತಿರುಗೇಟು ನೀಡಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಕೋಲ್ಕತ್ತಾ: ನೀತಿ ಆಯೋಗದ ಸಭೆಗೆ ಹೋಗುವುದಿಲ್ಲ ಎಂದು ಬಹಿಷ್ಕಾರ ಹಾಕಿರುವ ಮಮತಾ ಬ್ಯಾನರ್ಜಿಯನ್ನು ಬಿಜೆಪಿ ದೇಶವಿರೋಧಿ ಎಂದು ಜರೆದಿದೆ. .ಪಶ್ಚಿಮ ಬಂಗಾಳ ಬಿಜೆಪಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಟಿಎಂ ಸಿ ನಾಯಕಿ ದೇಶವಿರೋಧಿ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. .ಮಮತಾ ಬ್ಯಾನರ್ಜಿ ನಡೆ ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಮಜುಮ್ದಾರ್ ಹೇಳಿದ್ದರೆ. ರಾಷ್ಟ್ರೀಯತೆಯ ಪಾಠವನ್ನು ಬಿಜೆಪಿಯಿಂದ ಕಲಿಯಬೇಕಿಲ್ಲ ಎಂದು ಬಿಜೆಪಿಗೆ ಟಿಎಂಪಿ ತಿರುಗೇಟು ನೀಡಿದೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ