ಸರಸ್ವತಿ ದಾಸ್ ಅವರನ್ನು ಟಿಎಂಸಿ ಗೂಂಡಾಗಳು ಕೊಂದು ಹಾಕಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಮತಾ ಬ್ಯಾನರ್ಜಿಯವರು ಪಶ್ಚಿಮ ಬಂಗಾಳದ ಗೃಹ ಖಾತೆ ಸಚಿವೆ ಕೂಡ ಹೌದು, ಅವರ ಕೈಯಲ್ಲಿ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.