ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಇತ್ತೀಚಿಗೆ ನಡೆದ ಚುನಾವಣೆಯನ್ನು ನೆನಪಿಸಿಕೊಂಡ ನರೇಂದ್ರ ಮೋದಿ, ದೇಶದ ಅಭಿವೃದ್ಧಿಗಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕಾದ ಸಮಯ ಇದಾಗಿದೆ. ಬಡತನ, ನಿರುದ್ಯೋಗ, ಬರ, ಪ್ರವಾಹ, ಮಾಲಿನ್ಯ, ಭ್ರಷ್ಟಾಚಾರ ಹಾಗೂ ಹಿಂಸೆಯ ವಿರುದ್ಧ ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು.